ಶಾಸಕರ 10 ಲಕ್ಷ ಅನುದಾನದಲ್ಲಿ ತಾಲ್ಲೂಕಿನ 10 ಜನ ವಿಶೇಷ ಚೇತನರಿಗೆ ಯಂತ್ರಚಾಲಿತ ತ್ರಿಚಕ್ರ ವಾಹನ ವಿತರಣೆ

ಚಿಕ್ಕನಾಯಕನಹಳ್ಳಿ: ಪಟ್ಟಣದ ತೀನಂಶ್ರೀ ಭವನದ ಆವರಣದಲ್ಲಿ 2024-25ನೇ ಸಾಲಿನಲ್ಲಿ ಶಾಸಕರ 10 ಲಕ್ಷದ ಅನುದಾನದಲ್ಲಿ ತಾಲ್ಲೂಕಿನ 10 ಜನ ವಿಶೇಷ ಚೇತನರಿಗೆ ಯಂತ್ರ ಚಾಲಿತ ತ್ರಿಚಕ್ರ ವಾಹವನ್ನು ಹಿರಿಯ ನಾಗರೀಕ ಮತ್ತು ವಿಶೇಷ ಚೇತನರ ಸಬಲೀಕರಣ ಇಲಾಖೆಯ ವತಿಯಿಂದ ಶಾಸಕ ಸಿ.ಬಿ.ಸುರೇಶ್ ಬಾಬು ವಿತರಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಪುರಂದರ್, ಸಿಡಿಪಿ‌ಒ ಹೊನ್ನಪ್ಪ, ಪಿ ಎಲ್ ಡಿ ಬ್ಯಾಂಕ್‌ ಉಪಾದ್ಯಕ್ಷ ದಬ್ಬಗುಂಟೆ ರವಿಕುಮಾರ್, ಮಾಜಿ ಜಿ.ಪಂ.ಸದಸ್ಯ ರಾಮಚಂದ್ರಯ್ಯ ಸೇರಿದಂತೆ ತಾಲ್ಲೂಕು ವಿವಿದ್ದೋದ್ದೇಶ ಪುರ್ನವಸತಿ ಕಾರ್ಯಕರ್ತ ರಮೇಶ್ ಹಾಗೂ ಇತರರು ಇದ್ದರು.

78

© ಹುಳಿಯಾರು ಸಮಗ್ರ ಸುದ್ಧಿ . All Rights Reserved.